Asianet Suvarna News Asianet Suvarna News

ಅಲ್ಪ ಸಂಖ್ಯಾತ ನಾಯಕರಲ್ಲಿ ಒಂಟಿಯಾದ್ರಾ ಜಮೀರ್ ಅಹ್ಮದ್?

ಸಚಿವ ಜಮೀರ್ ಅಹಮದ್ ಗೆ ಕಾಂಗ್ರೆಸ್ ಮುಸ್ಲಿಂ ಮುಖಂಡರೇ ಸಾಥ್ ನೀಡುತ್ತಿಲ್ಲ.  ಟಿಪ್ಪು ಜಯಂತಿ ಆಚರಣೆ ವೇಳೆ ಕಾಂಗ್ರೆಸ್ ಮುಸ್ಲಿಂ ನಾಯಕರ ಭಿನ್ನಮತ ಹೊರಬಿದ್ದಿದೆ. 

Congress leaders not support to Zameer Ahmad
Author
Bengaluru, First Published Nov 11, 2018, 1:22 PM IST

ಬೆಂಗಳೂರು (ನ. 11): ಸಚಿವ ಜಮೀರ್ ಅಹಮದ್ ಗೆ ಕಾಂಗ್ರೆಸ್ ಮುಸ್ಲಿಂ ಮುಖಂಡರೇ ಸಾಥ್ ನೀಡುತ್ತಿಲ್ಲ.  ಟಿಪ್ಪು ಜಯಂತಿ ಆಚರಣೆ ವೇಳೆ ಕಾಂಗ್ರೆಸ್ ಮುಸ್ಲಿಂ ನಾಯಕರ ಭಿನ್ನಮತ ಹೊರಬಿದ್ದಿದೆ. 

ಟಿಪ್ಪು ಜಯಂತಿಗೆ ಜಮೀರ್ ಆಹ್ವಾನಕ್ಕೆ ಕಾಂಗ್ರೆಸ್ ಮುಸ್ಲಿಂ ಮುಖಂಡರು ಕಿಂಚಿತ್ತೂ ಬೆಲೆ ಕೊಟ್ಟಿಲ್ಲ.  ಟಿಪ್ಪು ಜಯಂತಿಯಲ್ಲಿ ಜಮೀರ್ ಅಹಮದ್ ನನ್ನು ಅಲ್ಪಸಂಖ್ಯಾತ ನಾಯಕರು ಒಂಟಿಯಾಗಿಸಿದ್ದಾರೆ.  ಮಾಜಿ ಸಚಿವ ತನ್ವೀರ್ ಸೇಠ್, ಸಿ.ಎಂ ಇಬ್ರಾಹಿಂ, ಸಚಿವ ಯು.ಟಿ ಖಾದರ್ ಟಿಪ್ಪು ಜಯಂತಿಗೆ ಗೈರಾಗಿ ಜಮೀರ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.  

ಹಿರಿಯ ನಾಯಕ ಜಾಫರ್ ಶರೀಫ್ ರೆಹಮಾನ್ ಖಾನ್, ಜಾಫರ್ ಶರೀಫ್, ರೆಹಮಾನ್ ಖಾನ್ ಆಹ್ವಾನ ನೀಡಿದರೂ ಆಗಮಿಸಿಲ್ಲ.  ಜಮೀರ್ ವಿರುದ್ಧ ಕಾಂಗ್ರೆಸ್ ಮುಸ್ಲಿಂ ನಾಯಕರ ಅಸಮಾಧಾನ ಕಂಡು ಕೈ ನಾಯಕರಿಗೆ ಟೆನ್ಷನ್ ಶುರುವಾಗಿದೆ. 
 

Follow Us:
Download App:
  • android
  • ios