Asianet Suvarna News Asianet Suvarna News

ರಾಜಕೀಯ ತಳಮಳ: ಎಚ್‌ಡಿಕೆ ಮೊರೆ ಹೋದ ಕಾಂಗ್ರೆಸ್ ನಾಯಕರು?

ಇತ್ತೀಚೆಗಿನ ರಾಜಕೀಯ ವಿದ್ಯಮಾನಗಳಿಂದ ಅಸಮಾಧಾನಗೊಂಡಿರುವ ಕೆಲ ಕಾಂಗ್ರೆಸ್‌ ನಾಯಕರು ಸಿಎಂ ಎಚ್‌.ಡಿ. ಕುಮಾರಸ್ವಾಮಿಯವರ ಮೊರೆ ಹೋಗಿದ್ದಾರೆ ಎಂದು ತಿಳಿದುಬಂದಿದೆ.  ದೂರವಾಣಿ ಕರೆ ಮೂಲಕ ಎಚ್‌ಡಿಕೆಗೆ ಮಾತನಾಡಿರುವ ಕೈ ನಾಯಕರು ತಮಗೆ ಆಗಿರುವ ಅನ್ಯಾಯದ ಬಗ್ಗೆ ಅವಲತ್ತುಕೊಂಡಿದ್ದಾರೆಂದು ಹೇಳಲಾಗಿದೆ.   

ಇತ್ತೀಚೆಗಿನ ರಾಜಕೀಯ ವಿದ್ಯಮಾನಗಳಿಂದ ಅಸಮಾಧಾನಗೊಂಡಿರುವ ಕೆಲ ಕಾಂಗ್ರೆಸ್‌ ನಾಯಕರು ಸಿಎಂ ಎಚ್‌.ಡಿ. ಕುಮಾರಸ್ವಾಮಿಯವರ ಮೊರೆ ಹೋಗಿದ್ದಾರೆ ಎಂದು ತಿಳಿದುಬಂದಿದೆ.  ದೂರವಾಣಿ ಕರೆ ಮೂಲಕ ಎಚ್‌ಡಿಕೆಗೆ ಮಾತನಾಡಿರುವ ಕೈ ನಾಯಕರು ತಮಗೆ ಆಗಿರುವ ಅನ್ಯಾಯದ ಬಗ್ಗೆ ಅವಲತ್ತುಕೊಂಡಿದ್ದಾರೆಂದು ಹೇಳಲಾಗಿದೆ.   

Video Top Stories