ರಾಷ್ಟ್ರಪತಿ, ಪ್ರಧಾನಿ ಸೇರಿ ದೇಶದ ಗಣ್ಯರು ಶ್ರೀದೇವಿ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಕಾಂಗ್ರೆಸ್ ಸಹ ಸಂತಾಪ ಸೂಚಿಸಿ, ಟ್ವೀಟ್ ಮಾಡಿದ್ದು, ಅಲ್ಲಿಯೂ ರಾಜಕಾರಣ ಮಾಡಿದೆ.

ಬೆಂಗಳೂರು: ಅಕಾಲಿಕ ಮೃತ್ಯುವಿಗೆ ತುತ್ತಾದ ಶ್ರೀದೇವಿ ಸಾವಿಗೆ ಇಡೀ ದೇಶವೇ ಕಂಬನಿ ಮಿಡಿಯುತ್ತಿದೆ. ಈ ಮಹಾನ್ ನಟಿಯ ಸಾವಿಗೆ ಎಲ್ಲೆಡೆಯಿಂದ ಸಂತಾಪ ಹರಿದು ಬರುತ್ತಿತ್ತು, ಟ್ವೀಟರ್‌ ಹಾಗೂ ಇತರೆ ಸಾಮಾಜಿಕ ಜಾಲತಾಣಗಳ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಗುತ್ತಿದೆ.

Add Asianetnews Kannada as a Preferred SourcegooglePreferred

ರಾಷ್ಟ್ರಪತಿ, ಪ್ರಧಾನಿ ಸೇರಿ ದೇಶದ ಗಣ್ಯರು ಈ ಅದ್ಭುತ ನಟಿಯ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಕಾಂಗ್ರೆಸ್ ಸಹ ಸಂತಾಪ ಸೂಚಿಸಿ, ಟ್ವೀಟ್ ಮಾಡಿದ್ದು, ಅಲ್ಲಿಯೂ ರಾಜಕಾರಣ ಮಾಡಿದೆ.

Scroll to load tweet…

Scroll to load tweet…
Scroll to load tweet…
Scroll to load tweet…

ಸರಣಿ ಟ್ವೀಟ್ ಮೂಲಕ ಅಗಲಿದ ನಾಯಕ ನಟಿಗೆ ಸಂತಾಪ ಸೂಚಿಸಿರುವ ಕಾಂಗ್ರೆಸ್, 2013ರಲ್ಲಿ ಯುಪಿಎ ಸರಕಾರ ಇರುವಾಗ ಈ ನಟಿಗೆ ಪದ್ಮಶ್ರೀ ಗೌರವ ನೀಡಲಾಗಿತ್ತು, ಎಂದು ಸೂಚಿಸಿರುವುದು ಅಪಾರ ಟೀಕೆಗಳಿಗೆ ಗುರಿಯಾಗಿತ್ತು.