ಕಾಂಗ್ರೆಸ್ ನಲ್ಲಿ ಮತ್ತೆ ಶುರುವಾಯ್ತು ಲಾಬಿ: ಸಿದ್ದು ದುಂಬಾಲು ಬಿದ್ದ ಎಂಟಿಬಿ
ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಷಯ ತಿಳಿಯುತ್ತಿದ್ದಂತೆಯೇ ಕಾಂಗ್ರೆಸ್ ನಲ್ಲಿ ಲಾಬಿ ಶುರುವಾಗಿದೆ.
ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಕಾಂಗ್ರೆಸ್ ರೆಬೆಲ್ ಶಾಸಕ ಎಂಟಿಬಿ ನಾಗರಾಜ್ ಇಂದು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ರು. ಸಿದ್ದು ಜೊತೆ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ಸ್ವತಃ ನಾಗರಾಜ್ ಅವರೇ ಹೇಳಿದ್ದಾರೆ ನೋಡಿ.