ಪಂಚರಾಜ್ಯಗಳಲ್ಲಿ ಮುಕ್ತ ಹಾಗೂ ಪಾರದರ್ಶಿಕವಾಗಿ ಚುನಾವಣೆ ನಡೆಸಲು ಈ ರಾಜ್ಯಗಳಲ್ಲಿ ಪ್ರಧಾನಿ ಮೋದಿಯವರ ಪೋಸ್ಟರ್ ಗಳನ್ನು ತೆಗೆದು ಹಾಕಿಸಿ ಎಂದು ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ ಕೇಳಿಕೊಂಡಿದೆ.

ನವದೆಹಲಿ (ಜ.09): ಪಂಚರಾಜ್ಯಗಳಲ್ಲಿ ಮುಕ್ತ ಹಾಗೂ ಪಾರದರ್ಶಿಕವಾಗಿ ಚುನಾವಣೆ ನಡೆಸಲು ಈ ರಾಜ್ಯಗಳಲ್ಲಿ ಪ್ರಧಾನಿ ಮೋದಿಯವರ ಪೋಸ್ಟರ್ ಗಳನ್ನು ತೆಗೆದು ಹಾಕಿಸಿ ಎಂದು ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ ಕೇಳಿಕೊಂಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಹುತೇಕ ಪೆಟ್ರೋಲ್ ಬಂಕ್ ಗಳಲ್ಲಿ ಅಡುಗೆ ಅನಿಲ ವಿತರಣೆ ಸಂಬಂಧಿಸಿದಂತೆ ಮೋದಿಯವರ ಪೋಸ್ಟರ್ ಗಳನ್ನು ಹಾಕಲಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗ ಈ ರೀತಿ ಜಾಹಿರಾತುಗಳಿಗೆ ಅವಕಾಶವಿಲ್ಲ ಎಂದು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ಹೇಳಿದೆ.

ಪಂಚರಾಜ್ಯ ವಿಧಾನಸಭಾ ಚುನಾವಣೆ ಘೋಷಣೆಯಾದ ದಿನದಿಂದ ಚುನಾವಣಾ ಆಯೋಗ ನೀತಿ ಸಂಹಿತೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದಿದೆ.