ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಫಿಕ್ಸ್ ಎಂದ ಕಾಗೋಡು
ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಅವರು, ನಮ್ಮ ಅಭಿಪ್ರಾಯವನ್ನು ನಾವು ತಿಳಿಸಿದ್ದೇವೆ. ಆದರೆ ನಾನಂತೂ ಟಿಕೆಟ್ ಆಕಾಂಕ್ಷಿಯಲ್ಲ ಎಂದು ಕಾಗೋಡು ತಿಳಿಸಿದ್ದಾರೆ.
ಶಿವಮೊಗ್ಗ[ಅ.09]: ಬಿ.ಎಸ್ ಯಡ್ಯೂರಪ್ಪ ರಾಜಿನಾಮೆಯಿಂದ ತೆರವಾಗಿರುವ ಶಿವಮೊಗ್ಗ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಪರ್ಧಿಸುವುದು ಖಚಿತ, ಆದರೆ ನಾನು ಆಕಾಂಕ್ಷಿ ಅಲ್ಲ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸ್ಪಷ್ಟಪಡಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಅವರು, ನಮ್ಮ ಅಭಿಪ್ರಾಯವನ್ನು ನಾವು ತಿಳಿಸಿದ್ದೇವೆ. ಆದರೆ ನಾನಂತೂ ಟಿಕೆಟ್ ಆಕಾಂಕ್ಷಿಯಲ್ಲ ಎಂದು ಕಾಗೋಡು ತಿಳಿಸಿದ್ದಾರೆ.