Asianet Suvarna News Asianet Suvarna News

ಲೋಕೋಪಯೋಗಿ ಸಚಿವರಿಂದ ವಿವಾದಾತ್ಮಕ ಹೇಳಿಕೆ

ಬೆಂಗಳೂರು (ಜೂ. 17): ರಸ್ತೆಯಲ್ಲಿರುವ ಗುಂಡಿ ಮುಚ್ಚಲು ಬ್ಲಾಂಕ್ ಚೆಕ್ ನೀಡಿದ್ದೇನೆ. ಯಾವುದೇ ಆದೇಶಕ್ಕೆ ಅಧಿಕಾರಿಗಳು ಕಾಯುವ ಅಗತ್ಯವಿಲ್ಲ. ಜಿಲ್ಲೆಯ ಅಧಿಕಾರಿಗಳೇ ಹಣ ಬಿಡುಗಡೆ ಮಾಡಿ ಕಾಮಗಾರಿ ಮಾಡಬೇಕು ಎಂದು ಬೆಳಗಾವಿಯಲ್ಲಿ ಲೋಕೋಪಯೋಗಿ ಸಚಿವ ರೇವಣ್ಣ ಹೇಳಿದ್ದಾರೆ. 

ಬೆಂಗಳೂರು (ಜೂ. 17): ರಸ್ತೆಯಲ್ಲಿರುವ ಗುಂಡಿ ಮುಚ್ಚಲು ಬ್ಲಾಂಕ್ ಚೆಕ್ ನೀಡಿದ್ದೇನೆ. ಯಾವುದೇ ಆದೇಶಕ್ಕೆ ಅಧಿಕಾರಿಗಳು ಕಾಯುವ ಅಗತ್ಯವಿಲ್ಲ. ಜಿಲ್ಲೆಯ ಅಧಿಕಾರಿಗಳೇ ಹಣ ಬಿಡುಗಡೆ ಮಾಡಿ ಕಾಮಗಾರಿ ಮಾಡಬೇಕು ಎಂದು ಬೆಳಗಾವಿಯಲ್ಲಿ ಲೋಕೋಪಯೋಗಿ ಸಚಿವ ರೇವಣ್ಣ ಹೇಳಿದ್ದಾರೆ. 

Video Top Stories