ಶೀಘ್ರದಲ್ಲೇ ವಿಧಾನ ಪರಿಷತ್ ಸಭಾಪತಿ ಡಿ. ಎಚ್.ಶಂಕರಮೂರ್ತಿಯವರು ರಾಜ್ಯಪಾಲ ಹುದ್ದೆಗೇರುವ ಸಾಧ್ಯತೆಯಿದೆ. ಮಹಾರಾಷ್ಟ್ರ, ಮಧ್ಯಪ್ರದೇಶ, ಆಂಧ್ರಪ್ರದೇಶ, ತಮಿಳುನಾಡು ರಾಜ್ಯಗಳ ಪೈಕಿ ಒಂದು ರಾಜ್ಯಕ್ಕೆ ರಾಜ್ಯಪಾಲರಾಗಿ ನೇಮಕವಾಗುವ ಸಾಧ್ಯತೆಯಿದೆ.
ಬೆಂಗಳೂರು (ಡಿ. 23): ಶೀಘ್ರದಲ್ಲೇ ವಿಧಾನ ಪರಿಷತ್ ಸಭಾಪತಿ ಡಿ. ಎಚ್.ಶಂಕರಮೂರ್ತಿಯವರು ರಾಜ್ಯಪಾಲ ಹುದ್ದೆಗೇರುವ ಸಾಧ್ಯತೆಯಿದೆ. ಮಹಾರಾಷ್ಟ್ರ, ಮಧ್ಯಪ್ರದೇಶ, ಆಂಧ್ರಪ್ರದೇಶ, ತಮಿಳುನಾಡು ರಾಜ್ಯಗಳ ಪೈಕಿ ಒಂದು ರಾಜ್ಯಕ್ಕೆ ರಾಜ್ಯಪಾಲರಾಗಿ ನೇಮಕವಾಗುವ ಸಾಧ್ಯತೆಯಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಶಂಕರಮೂರ್ತಿ ನಿನ್ನೆ ಈ ಬಗ್ಗೆ ದೆಹಲಿಯಲ್ಲಿ ಗೃಹಸಚಿವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ದಕ್ಷಿಣ ಭಾರತದ ಯಾವುದಾದರೂ ಒಂದು ರಾಜ್ಯಕ್ಕೆ ರಾಜ್ಯಪಾಲರಾಗಲು ಶಂಕರಮೂರ್ತಿ ಆಸಕ್ತರಾಗಿದ್ದಾರೆ.
