-ಅಯ್ಯಪ್ಪನ ಮೊರೆ ಹೋದ ಡಿಕೆಶಿ -ಇರುಮುಡಿ ಹೊತ್ತು ಶಬರಿಮಲೆಗೆ ತೆರಳಿದ ಡಿ ಕೆ ಶಿವಕುಮಾರ್ -ಇಂದು ಶಬರಿಮಲೆಯಿಂದ ವಾಪಸ್ಸಾಗಲಿದ್ದಾರೆ. 

ಬೆಂಗಳೂರು (ಜು. 21): ಡಿ.ಕೆ.ಶಿವಕುಮಾರ್ ಅಯ್ಯಪ್ಪನ ಮೊರೆ ಹೋಗಿದ್ದಾರೆ. 

Add Asianetnews Kannada as a Preferred SourcegooglePreferred

ನಿನ್ನೆ ರಾತ್ರಿ ಡಿಕೆಶಿ ಮೈಸೂರಿನಿಂದ ಶಬರಿಮಲೆಗೆ ಹೊರಟಿದ್ದಾರೆ. ತಮ್ಮ ಆಪ್ತರ ಜೊತೆಗೆ ಅಯ್ಯಪ್ಪನ ದರ್ಶನಕ್ಕೆ ತೆರಳಿದ್ದಾರೆ. 

ಐಟಿ ದಾಳಿ ವೇಳೆ ಶಬರಿಮಲೈಗೆ ಹರಕೆ ಹೊತ್ತಿದ್ದರು ಡಿ.ಕೆ.ಶಿವಕುಮಾರ್. ನಿನ್ನೆ ರಾತ್ರಿ ಆಪ್ತರ ಜೊತೆ ಮೈಸೂರಿನಲ್ಲೇ ಮಾಲಾಧಾರಣೆ ಮಾಡಿ ಶಬರಿಮಲೆಗೆ ಹೊರಟಿದ್ದಾರೆ. ಇಂದು ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದು ವಾಪಸ್ಸಾಗಲಿದ್ದಾರೆ. 

ಆದಿಚುಂಚನಗಿರಿ ಶ್ರೀಗಳೊಂದಿಗೆ ಎಚ್ ಡಿಕೆ ಬ್ರದರ್ಸ್ - ಡಿಕೆಶಿ ರಹಸ್ಯ ಚರ್ಚೆ