Asianet Suvarna News Asianet Suvarna News

ಐಟಿ ದಾಳಿ: ಜಾಮೀನು ಅರ್ಜಿ ಸಲ್ಲಿಸಿದ ಡಿಕೆಶಿ

ಡಿಕೆಶಿ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಹಾಗೂ ತೆರಿಗೆ ವಂಚನೆ ಆರೋಪದಡಿಯಲ್ಲಿ  ಸಚಿವ ಡಿ.ಕೆ.ಶಿವಕುಮಾರ್​ ಮ್ಯಾಜಿಸ್ಟ್ರೇಟ್​  ಕೋರ್ಟ್​ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. 

D K Shivkumar Apply For Anticipatory Bail

ಬೆಂಗಳೂರು (ಮಾ. 22):  ಡಿಕೆಶಿ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಹಾಗೂ ತೆರಿಗೆ ವಂಚನೆ ಆರೋಪದಡಿಯಲ್ಲಿ  ಸಚಿವ ಡಿ.ಕೆ.ಶಿವಕುಮಾರ್​ ಮ್ಯಾಜಿಸ್ಟ್ರೇಟ್​  ಕೋರ್ಟ್​ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. 

ಜಾಮೀನು ಕೋರಿ ಡಿ.ಕೆ.ಶಿವಕುಮಾರ್​ ಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.  ಜಾಮೀನು ಅರ್ಜಿ ವಿಚಾರಣೆ ಆರಂಭವಾಗಿದೆ.  ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ವಿಶೇಷ ಕೋರ್ಟ್​’ನಲ್ಲಿ ವಿಚಾರಣೆ ಆರಂಭವಾಗಿದೆ.  ಇಂಧನ ಸಚಿವ ಡಿಕೆಶಿ ವಿರುದ್ಧ 3 ದೂರುಗಳನ್ನು  ಐಟಿ ಇಲಾಖೆ ನೀಡಿದೆ.    

ಡಿ.ಕೆ .ಸುರೇಶ್ ಕೂಡ ಕೋರ್ಟ್’ಗೆ ಆಗಮಿಸಿದ್ದಾರೆ. 



 

Follow Us:
Download App:
  • android
  • ios