ಐಟಿ ದಾಳಿ: ಜಾಮೀನು ಅರ್ಜಿ ಸಲ್ಲಿಸಿದ ಡಿಕೆಶಿ
ಡಿಕೆಶಿ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಹಾಗೂ ತೆರಿಗೆ ವಂಚನೆ ಆರೋಪದಡಿಯಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
ಬೆಂಗಳೂರು (ಮಾ. 22): ಡಿಕೆಶಿ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಹಾಗೂ ತೆರಿಗೆ ವಂಚನೆ ಆರೋಪದಡಿಯಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
ಜಾಮೀನು ಕೋರಿ ಡಿ.ಕೆ.ಶಿವಕುಮಾರ್ ಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಜಾಮೀನು ಅರ್ಜಿ ವಿಚಾರಣೆ ಆರಂಭವಾಗಿದೆ. ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ವಿಶೇಷ ಕೋರ್ಟ್’ನಲ್ಲಿ ವಿಚಾರಣೆ ಆರಂಭವಾಗಿದೆ. ಇಂಧನ ಸಚಿವ ಡಿಕೆಶಿ ವಿರುದ್ಧ 3 ದೂರುಗಳನ್ನು ಐಟಿ ಇಲಾಖೆ ನೀಡಿದೆ.
ಡಿ.ಕೆ .ಸುರೇಶ್ ಕೂಡ ಕೋರ್ಟ್’ಗೆ ಆಗಮಿಸಿದ್ದಾರೆ.