ಸರ್ವ ಪಕ್ಷದ ಶಾಸಕರಿಗೆ ಡಿಕೆಶಿಯಿಂದ ಭರ್ಜರಿ ಭೋಜನಕೂಟ
ಬೆಳಗಾವಿಯಲ್ಲಿ ನಡೆಯುತ್ತಿದೆ ಚಳಿಗಾಲದ ಅಧಿವೇಶನ | ಎಲ್ಲಾ ಪಕ್ಷದ ಶಾಸಕರಿಗಾಗಿ ಡಿಕೆಶಿಯಿಂದ ಭೋಜನಕೂಟ | ಜಾರಕಿಹೊಳಿ ಬ್ರದರ್ಸ್ಗೆ ಟಾಂಗ್ ಕೊಡಲು ಮುಂದಾದ್ರಾ ಡಿಕೆಶಿ?
ಬೆಳಗಾವಿ (ಡಿ. 17): ಅಧಿವೇಶನ ನಡೆಯುತ್ತಿರುವ ಹಿನ್ನಲೆಯಲ್ಲಿ ಡಿ ಕೆ ಶಿವಕುಮಾರ್ ನಾಳೆ ಸಂಜೆ ಸರ್ವ ಪಕ್ಷದ ಶಾಸಕರಿಗೆ ಭೋಜನಕೂಟ ಆಯೋಜಿಸಿದ್ದಾರೆ.
ಅಧಿಕಾರ ಸ್ವೀಕರಿಸುತ್ತಿದ್ದಂತೆ ರೈತರ ಸಾಲ ಮನ್ನಾಕ್ಕೆ ಸಹಿ ಹಾಕಿದ ಸಿಎಂಪ್ರತಿ ಬಾರಿ ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವಾಗ ಶಾಸಕರಿಗೆ ಜಾರಕೀಹೊಳಿ ಬ್ರದರ್ಸ್ ಭೋಜನಕೂಟ ಏರ್ಪಡಿಸುತ್ತಿದ್ದರು. ಈ ಬಾರಿ ಅಧಿವೇಶ ಆರಂಭವಾಗಿ ವಾರ ಕಳೆದರೂ ಜಾರಕಿಹೊಳಿ ಬ್ರದರ್ಸ್ ಅವರಿಂದ ಶಾಸಕರಿಗೆ ಉಟದ ವಿಚಾರ ಪ್ರಸ್ತಾಪವಾಗಿರಲಿಲ್ಲ. ಬೆಳಗಾವಿ ಉಸ್ತುವಾರಿ ಸಚಿವರಾದ್ರೂ ರಮೇಶ್ ಜಾರಕಿಹೊಳಿ ಮೌನ ವಹಿಸಿದ್ದಾರೆ.
ಪೆಟ್ರೋಲ್ ಪಂಪ್ ಬಳಿಯೇ ಕಾರು ಧಗ ಧಗ!: ತಪ್ಪಿದ ಭಾರೀ ದುರಂತ!ಡಿಕೆಶಿ ಸರ್ವ ಪಕ್ಷದ ಸಚಿವರಿಗೆ ಭೋಜನಕೂಟ ಆಯೋಜಿಸಿದ್ದು ಜಾರಕೀಹೊಳಿ ಬ್ರದರ್ಸ್ ಗೆ ಟಾಂಗ್ ಕೊಡಲು ಮುಂದಾಗಿದ್ದಾರಾ ಎಂಬ ಮಾತು ಕೇಳಿ ಬರುತ್ತಿದೆ.