ಕಾರು ಅಪಘಾತವಾಗಿ ಮೈಸೂರು ಕೊಲಂಬಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ದರ್ಶನ್ | ಆಸ್ಪತ್ರೆ ಬಳಿ ಧಾವಿಸುತ್ತಿರುವ ಅಭಿಮಾನಿಗಳು | ಆಸ್ಪತ್ರೆ ಬಳಿ ಧಾವಿಸದಂತೆ ಅಭಿಮಾನಿಗಳಿಗೆ ಮನವಿ 

ಬೆಂಗಳೂರು (ಸೆ. 24): ಕಾರು ಅಪಘಾತವಾಗಿ ಮೈಸೂರು ಕೊಲಂಬಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದರ್ಶನ್ ರನ್ನು ಭೇಟಿ ಮಾಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಆಸ್ಪತ್ರೆ ಬಳಿ ಜಮಾಯಿಸಲು ಯತ್ನಿಸುತ್ತಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದರ್ಶನ್ ಪ್ರಾಣಕ್ಕೆ ಯಾವುದೇ ಅಪಾಯವಿಲ್ಲ : ಕೊಲಂಬಿಯಾ ಆಸ್ಪತ್ರೆ ಸ್ಪಷ್ಟನೆ

ಅಭಿಮಾನಿಗಳಿಗೆ ಸ್ವತಃ ದರ್ಶನ್ ಮನವಿ ಮಾಡಿಕೊಂಡಿದ್ದಾರೆ. ನನಗೆ ಏನೂ ಆಗಿಲ್ಲ. ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದೇನೆ. ಯಾರೂ ಆಸ್ಪತ್ರೆ ಬಳಿ ಬರಬೇಡಿ. ಬೇರೆ ರೋಗಿಗಳಿಗೆ ತೊಂದರೆಯಾಗುತ್ತದೆ ಎಂದು ವಿನಂತಿಸಿಕೊಂಡಿದ್ದಾರೆ. 

"

ದರ್ಶನ್ ಕಾರು ಅಪಘಾತ ಕೇಸ್ ಗೆ ಟ್ವಿಸ್ಟ್

Scroll to load tweet…