ಡಿಸಿ, ಸಿಇಒ ಮದುವೆ: ಆಂಧ್ರ, ಕೇರಳ ಅಧಿಕಾರಿಗಳನ್ನು ಬೆಸೆದ ದಾವಣಗೆರೆ!
ವ್ಯಾಲಂಟೈನ್ಸ್ ಡೇ ದಿನ ಪ್ರಪೋಸ್ ಮಾಡುವವರೇ ಜಾಸ್ತಿ. ಆದರೆ ಇಂದು ದಾವಣಗೆರೆ ಡಿಸಿ ಗೌತಮ್ ಹಾಗೂ ಜಿಲ್ಲಾ ಪಂಚಾಯತ್ ಸಿಇಓ ಅಶ್ವತಿ ಇಂದು ದಾವಣಗೆರೆಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಡಿಸಿ ಗೌತಮ್ ಅವರು ವಿಶಾಖಪಟ್ಟಣಂನವರು. ಕೇರಳ ಸಂಪ್ರದಾಯದಂತೆ ವಿವಾಹವಾಗಿದ್ದಾರೆ.
ಇದೇ ದಿನ ಅಗ್ನಿಸಾಕ್ಷಿ ಖ್ಯಾತಿಯ ವಿಜಯ್ ಸೂರ್ಯ - ಚೈತ್ರಾ ಎಂಬುವವರನ್ನು ವರಿಸಿದ್ದಾರೆ.
ವ್ಯಾಲಂಟೈನ್ಸ್ ಡೇ ದಿನ ಪ್ರಪೋಸ್ ಮಾಡುವವರೇ ಜಾಸ್ತಿ. ಆದರೆ ಇಂದು ದಾವಣಗೆರೆ ಡಿಸಿ ಗೌತಮ್ ಹಾಗೂ ಜಿಲ್ಲಾ ಪಂಚಾಯತ್ ಸಿಇಓ ಅಶ್ವತಿ ಇಂದು ದಾವಣಗೆರೆಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಡಿಸಿ ಗೌತಮ್ ಅವರು ವಿಶಾಖಪಟ್ಟಣಂನವರು. ಕೇರಳ ಸಂಪ್ರದಾಯದಂತೆ ವಿವಾಹವಾಗಿದ್ದಾರೆ.
ಇದೇ ದಿನ ಅಗ್ನಿಸಾಕ್ಷಿ ಖ್ಯಾತಿಯ ವಿಜಯ್ ಸೂರ್ಯ - ಚೈತ್ರಾ ಎಂಬುವವರನ್ನು ವರಿಸಿದ್ದಾರೆ.