ದಾವಣೆಗೆರೆ ಜಿಲ್ಲಾ ಪಂಚಾಯತ್ ಸಿಇಒ ಆದ್ರು ಮಿಸೆಸ್ ಡಿಸಿ...
ದಾವಣಗೆರೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ವಿವಿಧ ಜನ ಸ್ನೇಹ ಕಾರ್ಯಗಳಿಂದ ದಾವಣೆಗೆರೆಯಲ್ಲಿ ಒಳ್ಳೆ ಹೆಸರು ಸಂಪಾದಿಸಿರುವ ಈ ಜೋಡಿ ಕೇರಳದಲ್ಲಿ ಪ್ರೇಮಿಗಳ ದಿನದಂದೇ ಸಪ್ತಪದಿ ತುಳಿದಿದ್ದಾರೆ.
112

ದಾವಣಗೆರೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಹಾಗೂ ಜಿಪಂ ಸಿಇಒ ಎಸ್.ಅಶ್ವತಿ ಸಪ್ತಪದಿ ತುಳಿದಿದ್ದಾರೆ.
ದಾವಣಗೆರೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಹಾಗೂ ಜಿಪಂ ಸಿಇಒ ಎಸ್.ಅಶ್ವತಿ ಸಪ್ತಪದಿ ತುಳಿದಿದ್ದಾರೆ.
212
ಅಶ್ವಥಿ ಮೂಲತಃ ಕೇರಳದವರು. ಗೌತಮ್ ಆಂಧ್ರ ಪ್ರದೇಶದವರು.
ಅಶ್ವಥಿ ಮೂಲತಃ ಕೇರಳದವರು. ಗೌತಮ್ ಆಂಧ್ರ ಪ್ರದೇಶದವರು.
312
ಜನಸ್ನೇಹಿ ಕಾರ್ಯಗಳಿಂದಲೇ ಈ ಜೋಡಿ ದಾವಣಗೆರೆಯಲ್ಲಿ ಹೆಸರು ಮಾಡಿದೆ.
ಜನಸ್ನೇಹಿ ಕಾರ್ಯಗಳಿಂದಲೇ ಈ ಜೋಡಿ ದಾವಣಗೆರೆಯಲ್ಲಿ ಹೆಸರು ಮಾಡಿದೆ.
412
ಡಾ.ಗೌತಮ್ ಕೇರಳದವರಾಗಿದ್ದು, ಪ್ರೇಮಿಗಳ ದಿನದಂದೇ ಮಲಯಾಳ ಸಂಪ್ರದಾಯದಂತೆ ಸಪ್ತಪದಿ ತುಳಿದಿದ್ದಾರೆ.
ಡಾ.ಗೌತಮ್ ಕೇರಳದವರಾಗಿದ್ದು, ಪ್ರೇಮಿಗಳ ದಿನದಂದೇ ಮಲಯಾಳ ಸಂಪ್ರದಾಯದಂತೆ ಸಪ್ತಪದಿ ತುಳಿದಿದ್ದಾರೆ.
512
ಅಶ್ವಥಿ ತಮ್ಮ ಸರಳತೆಯಿಂದಲೇ ಜನರಿಗೆ ಹತ್ತಿರವಾಗಿದ್ದಾರೆ.
ಅಶ್ವಥಿ ತಮ್ಮ ಸರಳತೆಯಿಂದಲೇ ಜನರಿಗೆ ಹತ್ತಿರವಾಗಿದ್ದಾರೆ.
612
ನಾಲ್ಕು ವರ್ಷಗಳ ಸ್ನೇಹ ದಾಂಪತ್ಯ ಜೀವನಕ್ಕೆ ಕಾಲಿರಿಸುವಂತೆ ಮಾಡಿದೆ.
ನಾಲ್ಕು ವರ್ಷಗಳ ಸ್ನೇಹ ದಾಂಪತ್ಯ ಜೀವನಕ್ಕೆ ಕಾಲಿರಿಸುವಂತೆ ಮಾಡಿದೆ.
712
ಮದುವೆಗೆ ಸಿದ್ಧಗೊಂಡ ಮಂಟಪ.
ಮದುವೆಗೆ ಸಿದ್ಧಗೊಂಡ ಮಂಟಪ.
812
ಆಪ್ತರು, ಸ್ನೇಹಿತರು ಹಾಗೂ ಸಂಬಂಧಿಗಳು ನವ ಜೋಡಿಗೆ ಶುಭ ಹಾರೈಸಿದರು.
ಆಪ್ತರು, ಸ್ನೇಹಿತರು ಹಾಗೂ ಸಂಬಂಧಿಗಳು ನವ ಜೋಡಿಗೆ ಶುಭ ಹಾರೈಸಿದರು.
912
ಶೌಚಾಲಯ ನಿರ್ಮಾಣಕ್ಕೆ ಒತ್ತು ನೀಡಿ, ಹೆಸರು ಮಾಡಿದ್ದಾರೆ ಅಶ್ವಥಿ.
ಶೌಚಾಲಯ ನಿರ್ಮಾಣಕ್ಕೆ ಒತ್ತು ನೀಡಿ, ಹೆಸರು ಮಾಡಿದ್ದಾರೆ ಅಶ್ವಥಿ.
1012
ಕೇರಳ ಸಂಪ್ರದಾಯದಂತೆ ಈ ಜೋಡಿ ಪ್ರೇಮಿಗಳ ದಿನದಂದೇ ಸಪ್ತಪದಿ ತುಳಿದಿದೆ.
ಕೇರಳ ಸಂಪ್ರದಾಯದಂತೆ ಈ ಜೋಡಿ ಪ್ರೇಮಿಗಳ ದಿನದಂದೇ ಸಪ್ತಪದಿ ತುಳಿದಿದೆ.
1112
ಈ ನವ ಜೋಡಿ ಮತ್ತಷ್ಟು ಒಳ್ಳೆ ಕೆಲಸಗಳನ್ನು ಮಾಡುವಂತಾಗಲಿ.
ಈ ನವ ಜೋಡಿ ಮತ್ತಷ್ಟು ಒಳ್ಳೆ ಕೆಲಸಗಳನ್ನು ಮಾಡುವಂತಾಗಲಿ.
1212
IAS ಅಧಿಕಾರಿಗಳ ದಾಂಪತ್ಯ ಜೀವನವೂ ಸುಖಮಯವಾಗಿರಲಿ.
IAS ಅಧಿಕಾರಿಗಳ ದಾಂಪತ್ಯ ಜೀವನವೂ ಸುಖಮಯವಾಗಿರಲಿ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ
Latest Videos