ಮೈತ್ರಿ ಸರ್ಕಾರದ ಬಗ್ಗೆ ಸಿದ್ದರಾಮಯ್ಯ ಅಪಸ್ವರ; ಡಿಸಿಎಂ ತುರ್ತು ಸಭೆ
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ಮುಜುಗರವನ್ನುಂಟು ಮಾಡುತ್ತಿದ್ದು, ಕಾಂಗ್ರೆಸ್ ಫುಲ್ ಅಲರ್ಟ್ ಆಗಿದೆ. ಈ ಬಗ್ಗೆ ಚರ್ಚಿಸಲು ಡಿಸಿಎಂ ಪರಮೇಶ್ವರ್ ಕಾಂಗ್ರೆಸ್ ಕಚೇರಿಯಲ್ಲಿ ತುರ್ತು ಸಭೆ ಕರೆದಿದ್ದಾರೆ. ಈ ಸಭೆ ಸಿದ್ದರಾಯ್ಯ ಅನುಪಸ್ಥಿತಿಯಲ್ಲಿ ನಡೆಯಲಿದ್ದು ಕುತೂಹಲ ಮೂಡಿಸಿದೆ.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ಮುಜುಗರವನ್ನುಂಟು ಮಾಡುತ್ತಿದ್ದು, ಕಾಂಗ್ರೆಸ್ ಫುಲ್ ಅಲರ್ಟ್ ಆಗಿದೆ. ಈ ಬಗ್ಗೆ ಚರ್ಚಿಸಲು ಡಿಸಿಎಂ ಪರಮೇಶ್ವರ್ ಕಾಂಗ್ರೆಸ್ ಕಚೇರಿಯಲ್ಲಿ ತುರ್ತು ಸಭೆ ಕರೆದಿದ್ದಾರೆ. ಈ ಸಭೆ ಸಿದ್ದರಾಯ್ಯ ಅನುಪಸ್ಥಿತಿಯಲ್ಲಿ ನಡೆಯಲಿದ್ದು ಕುತೂಹಲ ಮೂಡಿಸಿದೆ.