Asianet Suvarna News Asianet Suvarna News

ಡಿಸಿಎಂ ಪರಂ ಫುಲ್ ಗರಂ!

ಇಂದು ಬೆಳ್ಳಂಬೆಳಗ್ಗೆ ಡಿಸಿಎಂ ಪರಮೇಶ್ವರ್ ಕೆ ಆರ್ ಮಾರ್ಕೆಟ್ ಗೆ ಭೇಟಿ ಮಾಡಿದ್ದಾರೆ. ಅಲ್ಲಿನ ಅವ್ಯವಸ್ಥೆ ಕಂಡು ಗರಂ ಆಗಿದ್ದಾರೆ.  ಹಫ್ತಾ ವಸೂಲಿ, ಮೀಟರ್ ಬಡ್ಡಿ ದಂಧೆಗೆ ಕಡಿವಾಣ ಹಾಕುವಂತೆ ಸೂಚನೆ ನೀಡಿದ್ದಾರೆ. 

ಇಂದು ಬೆಳ್ಳಂಬೆಳಗ್ಗೆ ಡಿಸಿಎಂ ಪರಮೇಶ್ವರ್ ಕೆ ಆರ್ ಮಾರ್ಕೆಟ್ ಗೆ ಭೇಟಿ ಮಾಡಿದ್ದಾರೆ. ಅಲ್ಲಿನ ಅವ್ಯವಸ್ಥೆ ಕಂಡು ಗರಂ ಆಗಿದ್ದಾರೆ.  ಹಫ್ತಾ ವಸೂಲಿ, ಮೀಟರ್ ಬಡ್ಡಿ ದಂಧೆಗೆ ಕಡಿವಾಣ ಹಾಕುವಂತೆ ಸೂಚನೆ ನೀಡಿದ್ದಾರೆ. 

Video Top Stories