Asianet Suvarna News Asianet Suvarna News

ಪ್ರತಿಭಟನೆ ಬಿಟ್ಟು, ದೀಪಕ್ ಅಂತ್ಯಸಂಸ್ಕಾರಕ್ಕೆ ಪೋಷಕರ ಒಪ್ಪಿಗೆ

ಬಿಜೆಪಿ ಕಾರ್ಯಕರ್ತ ದೀಪಕ್ ಹತ್ಯೆ ಖಂಡಿಸಿ ನಡೆಸುತ್ತಿರುವ  ಪ್ರತಿಭಟನೆ ಬಿಟ್ಟು ಅಂತ್ಯಕ್ರಿಯೆಗೆ  ಪೋಷಕರು  ಕುಟುಂಬಸ್ಥರು ಒಪ್ಪಿದ್ದಾರೆ.

Deepak Family Agreed to Cremation

ಮಂಗಳೂರು (ಜ.04): ಬಿಜೆಪಿ ಕಾರ್ಯಕರ್ತ ದೀಪಕ್ ಹತ್ಯೆ ಖಂಡಿಸಿ ನಡೆಸುತ್ತಿರುವ  ಪ್ರತಿಭಟನೆ ಬಿಟ್ಟು ಅಂತ್ಯಕ್ರಿಯೆಗೆ  ಪೋಷಕರು, ಕುಟುಂಬಸ್ಥರು ಒಪ್ಪಿದ್ದಾರೆ.

ದಕ್ಷಿಣ ಕನ್ನಡ ಡಿಸಿ ಸಸಿಕಾಂತ್​ ಸೆಂಥಿಲ್ ಕುಟುಂಬಸ್ಥರ, ಹಿಂದೂ ಸಂಘಟನೆಯ ಮುಖಂಡರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ​ ದೀಪಕ್​ ಮನೆ ಮುಂದೆ ಅಂತಿಮ ದರ್ಶನಕ್ಕೆ  ವ್ಯವಸ್ಥೆ ಮಾಡಲಾಗಿದೆ.  ಗ್ರಾಮಸ್ಥರು ದೀಪಕ್​ ಮೃತದೇಹದ ಅಂತಿಮ ದರ್ಶನ ಪಡೆಯುತ್ತಿದ್ದಾರೆ.  ಶಿವಾಜಿ ಕ್ಷತ್ರಿಯ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆಯಲಿದೆ. 

ಜನತಾ ಕಾಲೋನಿಯ ಹಿಂದೂ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳು ನೆರವೇರಲಿದೆ. ಅಂತ್ಯಕ್ರಿಯೆಗೂ ಮುನ್ನ ನಿವಾಸದಿಂದ ಗಣೇಶಪುರದವರೆಗೆ ಶವಯಾತ್ರೆ ಮಾಡಲು ನಿರ್ಧರಿಸಲಾಗಿದೆ

Latest Videos
Follow Us:
Download App:
  • android
  • ios