Asianet Suvarna News Asianet Suvarna News

ದೆಹಲಿಯಲ್ಲಿ ರಾಜ್ಯ ರಾಜಕಾರಣದ ಹೈಡ್ರಾಮ

ಕಳೆದ  ಹದಿನೈದು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗಗಳು ದಿನದಿಂದ ದಿನಕ್ಕೆ ತೀವ್ರ ಕುತೂಹಲ ಕೆರಳಿಸುತ್ತಿದೆ. ಇದೀಗ ಈ ರಾಜ್ಯ ರಾಜಕಾರಣದ ಬಿಕ್ಕಟ್ಟು ದೆಹಲಿಗೆ ಶಿಫ್ಟ್ ಆಗಿದೆ.

Deputy cm Parameshwar Will be Meet Rahul Gandhi in Delhi
Author
Bengaluru, First Published Sep 19, 2018, 4:08 PM IST

ಬೆಂಗಳೂರು, (ಸೆ.19):   ಕಳೆದ  ಹದಿನೈದು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗಗಳು ದಿನದಿಂದ ದಿನಕ್ಕೆ ತೀವ್ರ ಕುತೂಹಲ ಕೆರಳಿಸುತ್ತಿದೆ.
 
ಇದೀಗ ಈ ರಾಜ್ಯ ರಾಜಕಾರಣದ ಬಿಕ್ಕಟ್ಟು ದೆಹಲಿಗೆ ಶಿಫ್ಟ್ ಆಗಿದೆ.  ಇಂದು (ಬುಧವಾರ) ಸಂಜೆ 5ಕ್ಕೆ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ  ನೆತೃತ್ವದಲ್ಲಿ ಪರಮೇಶ್ವರ್, ದಿನೇಶ್ ಗುಂಡೂರಾವ್ ಸೇರಿದಂತೆ ಇತರೆ ರಾಜ್ಯ ನಾಯಕರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ.

"

ಈ ಬಗ್ಗೆ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಂ,  ಇಂದು ರಾಹುಲ್ ಗಾಂಧಿ ಅವರ ಜೊತೆ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ, ಸಂಪುಟ ವಿಸ್ತರಣೆ,  ಬಿಬಿಎಂಪಿ ಮೇಯರ್ ಚುನಾವಣೆ ಸೇರಿದಂತೆ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಕುರಿತು ಚರ್ಚೆಗಳು ಮಾಡಲಿದ್ದೇವೆ ಎಂದು ಹೇಳಿದರು.

Follow Us:
Download App:
  • android
  • ios