Asianet Suvarna News Asianet Suvarna News

ಶಕ್ತಿಯಿಲ್ಲದ ದಿನಗಳಲ್ಲಿ ಪಕ್ಷಕ್ಕೆ ಬಲ ತುಂಬಿದ್ದ ಅನಂತ್ : ಶಂಕರಮೂರ್ತಿ

ಅನಂತ್ ಕುಮಾರ್ ಅಗಲಿಕೆ ಬಿಜೆಪಿಗೆ ತುಂಬಲಾರದ ನಷ್ಟ. ಶಕ್ತಿಯಿಲ್ಲದ ದಿನಗಳಲ್ಲಿ ಪಕ್ಷಕ್ಕೆ ಶಕ್ತಿ ತುಂಬಿದವರು ಅನಂತ್. ಸಚಿವರಾಗಿಯೂ ಜನಪರ ಯೋಜನೆಗಳನ್ನು ಜಾರಿಗೆ ತಂದ ಅನಂತ್ ಕುಮಾರ್ ಇನ್ನಿಲ್ಲವೆಂದು ನಂಬಲು ಸಾಧ್ಯವಾಗುತ್ತಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಶಂಕರಮೂರ್ತಿ ಅನಂತ್ ಕುಮಾರ್ ಸಾಧನೆ, ಕೊಡುಗೆಗಳನ್ನು ಸ್ಮರಿಸಿಕೊಂಡಿದ್ದಾರೆ. 

ಅನಂತ್ ಕುಮಾರ್ ಅಗಲಿಕೆ ಬಿಜೆಪಿಗೆ ತುಂಬಲಾರದ ನಷ್ಟ. ಶಕ್ತಿಯಿಲ್ಲದ ದಿನಗಳಲ್ಲಿ ಪಕ್ಷಕ್ಕೆ ಶಕ್ತಿ ತುಂಬಿದವರು ಅನಂತ್. ಸಚಿವರಾಗಿಯೂ ಜನಪರ ಯೋಜನೆಗಳನ್ನು ಜಾರಿಗೆ ತಂದ ಅನಂತ್ ಕುಮಾರ್ ಇನ್ನಿಲ್ಲವೆಂದು ನಂಬಲು ಸಾಧ್ಯವಾಗುತ್ತಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಶಂಕರಮೂರ್ತಿ ಅನಂತ್ ಕುಮಾರ್ ಸಾಧನೆ, ಕೊಡುಗೆಗಳನ್ನು ಸ್ಮರಿಸಿಕೊಂಡಿದ್ದಾರೆ. 

Video Top Stories