ಧಾರವಾಡ ಕೇಂದ್ರ ಕಾರಾಗೃಹಕ್ಕೆ ಪೊಲೀಸರ ದಿಢೀರ್ ದಾಳಿ
ಧಾರವಾಡದ ಕೇಂದ್ರ ಕಾರಾಗೃಹದ ಮೇಲೆ ಇಂದು ಬೆಳ್ಳಂಬೆಳಗ್ಗೆ ಪೊಲೀಸರು ದಿಢೀರ್ ದಾಳಿ ನಡೆಸಿದರು. ಧಾರವಾಡ ಎಸ್ಪಿ ಜಿ.ಸಂಗೀತಾ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು ಎಲ್ಲಾ ಸೆಲ್ಗಳನ್ನು ಪರಿಶೀಲಿಸಿದರು. ದಾಳಿ ವೇಳೆ ಒಂದು ಮೊಬೈಲ್ ಹಾಗೂ 6500 ರೂಪಾಯಿ ನಗದು ಹಾಗೂ ಒಂದು ಸಿಮ್ ಕಾರ್ಡ್ ಸಿಕ್ಕಿದೆ. ಪ್ರಸ್ತುತ ಕಾರಾಗೃಹದಲ್ಲಿ ಜಾಮರ್ ಅಳವಡಿಸಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
