Asianet Suvarna News Asianet Suvarna News

ಬಿಬಿಎಂಪಿಯಲ್ಲೂ ಭಿನ್ನಮತ!

ಬಿಬಿಎಂಪಿಯಲ್ಲೂ ಭಿನ್ನಮತ ಎದ್ದಿದೆ. ನಿನ್ನೆ ನಡೆದ ಕೌನ್ಸಿಲ್ ಸಭೆಯಲ್ಲಿ ಹೈಡ್ರಾಮವೇ ನಡೆಯಿತು. ಪ್ರತಿಪಕ್ಷ ಬಿಜೆಪಿ ಸದಸ್ಯರು ಸಭಾ ತ್ಯಾಗ ಮಾಡಿದ್ದಾರೆ. ಲಗ್ಗೆರೆ ವಾರ್ಡ್’ನಲ್ಲಿ ಮೇಲ್ಸೇತುವೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಸದಸ್ಯೆ ಮಂಜುಳಾ ನಾರಾಯಣ ಸ್ವಾಮಿ ಜೆಡಿಎಸ್ ಶಾಸಕ ಮಂಜುನಾಥ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಬಿಬಿಎಂಪಿಯಲ್ಲೂ ಭಿನ್ನಮತ ಎದ್ದಿದೆ. ನಿನ್ನೆ ನಡೆದ ಕೌನ್ಸಿಲ್ ಸಭೆಯಲ್ಲಿ ಹೈಡ್ರಾಮವೇ ನಡೆಯಿತು. ಪ್ರತಿಪಕ್ಷ ಬಿಜೆಪಿ ಸದಸ್ಯರು ಸಭಾ ತ್ಯಾಗ ಮಾಡಿದ್ದಾರೆ. ಲಗ್ಗೆರೆ ವಾರ್ಡ್’ನಲ್ಲಿ ಮೇಲ್ಸೇತುವೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಸದಸ್ಯೆ ಮಂಜುಳಾ ನಾರಾಯಣ ಸ್ವಾಮಿ ಜೆಡಿಎಸ್ ಶಾಸಕ ಮಂಜುನಾಥ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

Video Top Stories