ತಮ್ಮ ವಿರುದ್ಧ ದಾಖಲಾಗಿರುವ ತೆರಿಗೆ ಇಲಾಖೆ ದಾಖಲಿಸಿರುವ ಪ್ರಕರಣಗಳನ್ನು ಸಚಿವ ಡಿ.ಕೆ.ಶಿವಕುಮಾರ್ ಸಮರ್ಥವಾಗಿ ಎದುರಿಸಲಿದ್ದಾರೆ. ನಾವು (ಕಾಂಗ್ರೆಸ್ಸಿಗರು) ಅವರ ಬೆಂಬಲಕ್ಕಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ವರೇನೂ ಸಾಚಾಗಳಲ್ಲ. 

ತಮ್ಮ ವಿರುದ್ಧ ದಾಖಲಾಗಿರುವ ತೆರಿಗೆ ಇಲಾಖೆ ದಾಖಲಿಸಿರುವ ಪ್ರಕರಣಗಳನ್ನು ಸಚಿವ ಡಿ.ಕೆ.ಶಿವಕುಮಾರ್ ಸಮರ್ಥವಾಗಿ ಎದುರಿಸಲಿದ್ದಾರೆ. ನಾವು (ಕಾಂಗ್ರೆಸ್ಸಿಗರು) ಅವರ ಬೆಂಬಲಕ್ಕಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ವರೇನೂ ಸಾಚಾಗಳಲ್ಲ. 

Add Asianetnews Kannada as a Preferred SourcegooglePreferred