Published : Sep 04 2019, 05:07 PM IST| Updated : Sep 04 2019, 07:07 PM IST
Share this Article
FB
TW
Linkdin
Whatsapp
04 top10 stories
ಕಾಂಗ್ರೆಸ್ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಬಂಧನದ ಬಳಿಕ ದೆಹಲಿ ಮಾತ್ರವಲ್ಲ, ರಾಜ್ಯ ಕೂಡ ಹಲವು ಹೈಡ್ರಾಮಕ್ಕೆ ಸಾಕ್ಷಿಯಾಗಿದೆ. ರಾಮನಗರ ಸೇರಿದಂತೆ ಕೆಲೆವು ಪಟ್ಟಗಳು ಸಂಪೂರ್ಣ ಬಂದ್ ಆಗಿತ್ತು. ಅತ್ತ ಕೋರ್ಟ್ ಕಟಕಟೆಯಲ್ಲಿ ಡಿಕೆಶಿ ನಿಂತಿದ್ದರೆ, ಇತ್ತ ಬೆಂಬಲಿಗರು ಬೀದಿಗಿಳಿದು ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ರಾಜಕೀಯದ ಹೈಡ್ರಾಮದ ಬೆನ್ನಲ್ಲೇ ಸ್ಯಾಂಡಲ್ವುಡ್ ನಟಿ ರಶ್ಮಿಕಾ ಮಂದಣ್ಣ ಸದ್ದಿಲ್ಲದೆ ಬಾಲಿವುಡ್ ನಟನ ಜೊತೆ ಡುಯೆಟ್ ಹಾಡಲು ಸಜ್ಜಾಗಿದ್ದಾರೆ. ಡಿಕೆಶಿ ಬಂಧನ ಬಿಸಿ, ಮಂದಣ್ಣಾ ಬಾಲಿವುಡ್ ಎಂಟ್ರಿ ಜೊತೆಗೆ ವಾಹನದ ಮೇಲೆ ಜಾತಿ, ಧರ್ಮ, ರಾಜಕೀಯದ ಸ್ಟಿಕ್ಕರ್ ಹಾಕಿದವರಿಗೂ ಬಿಸಿ ಮುಟ್ಟಿದೆ. ಬ್ರೇಕಿಂಗ್ ನ್ಯೂಸ್ ಜೊತೆಗೆ ಹಲವು ಶಾಕಿಂಗ್ ನ್ಯೂಸ್ ಇಂದು ಸಂಚಲನ ಮೂಡಿಸಿತು. ಸೆಪ್ಟೆಂಬರ್ 4 ರ ಟಾಪ್ 10 ಸುದ್ದಿಗಳು ಇಲ್ಲಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.