ಯಡಿಯೂರಪ್ಪ ನನ್ನ ಒಳ್ಳೆಯ ಸ್ನೇಹಿತ : ಆರೋಪಕ್ಕೆ ಡಿಕೆಶಿ ಪ್ರತಿಕ್ರಿಯೆ
ಜಾರಿ ನಿರ್ದೇಶನಾಲಯ ಬಂಧನದ ಕುರಿತು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸುವರ್ಣ ನ್ಯೂಸ್.ಕಾಂ ಸೋದರ ಮಾಧ್ಯಮ ಸುವರ್ಣ ನ್ಯೂಸಿಗೆ ಪ್ರತಿಕ್ರಿಯೆ ನೀಡಿದ್ದು, ತಾವು ಯಾವುದೇ ಅಪರಾಧ ಮಾಡಿಲ್ಲ ಇದೆಲ್ಲ ತಮ್ಮ ವಿರುದ್ಧ ನಡೆಯುತ್ತಿರುವ ಹುನ್ನಾರ. ಇದಕ್ಕೆಲ್ಲ ತಾವು ಶಾಂತಿಯಿಂದಲೇ ಎದುರಿಸುತ್ತೇವೆ ಎಂದು ತಿಳಿಸಿದ್ದಾರೆ.
- ನಾನು ಯಾವ ವಿಚಾರದಲ್ಲೂ ತಪ್ಪು ಮಾಡಿಲ್ಲ ಎಂದ ಡಿ.ಕೆ.ಶಿವಕುಮಾರ್
- ಸೂಕ್ತ ಸಮಯದಲ್ಲಿ ಎಲ್ಲದಕ್ಕೂ ಉತ್ತರ ಕೊಡುತ್ತೇನೆ ಎಂದ ಸಚಿವರು