Asianet Suvarna News Asianet Suvarna News

ಕರುಣಾನಿಧಿ ಸ್ಥಿತಿ ಚಿಂತಾಜನಕ: ತಮಿಳುನಾಡಿದಾದ್ಯಂತ 1 ಲಕ್ಷ ಪೊಲೀಸರ ನಿಯೋಜನೆ!

ಡಿಎಂಕೆ ನಾಯಕ, ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಆರೋಗ್ಯ ಚಿಂತಾಜನಕವಾಗಿದ್ದು, ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪಕ್ಷದ ಕಾರ್ಯಕರ್ತರು,  ಅಭಿಮಾನಿಗಳು ಕಾವೇರಿ ಆಸ್ಪತ್ರೆ ಹೊರಗೆ ಬೀಡು ಬಿಟ್ಟಿದ್ದಾರೆ. ತಮಿಳುನಾಡಿದಾದ್ಯಂತ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ. 

ಡಿಎಂಕೆ ನಾಯಕ, ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಆರೋಗ್ಯ ಚಿಂತಾಜನಕವಾಗಿದ್ದು, ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪಕ್ಷದ ಕಾರ್ಯಕರ್ತರು,  ಅಭಿಮಾನಿಗಳು ಕಾವೇರಿ ಆಸ್ಪತ್ರೆ ಹೊರಗೆ ಬೀಡು ಬಿಟ್ಟಿದ್ದಾರೆ. ತಮಿಳುನಾಡಿದಾದ್ಯಂತ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.