ಟಿಪ್ಪು ಜಯಂತಿಯಿಂದ ಬೇಕಂತಲೇ ದೂರ ಉಳಿಯುತ್ತಿದ್ದಾರಾ ಸಿಎಂ
ಸಿಎಂ ಕುಮಾರಸ್ವಾಮಿಗೆ ಮೂರು ದಿನ ವಿಶ್ರಾಂತಿ ತೆಗೆದುಕೊಳ್ಳಲು ವೈದ್ಯರು ಸೂಚಿಸಿದ್ದು ಇನ್ನು ಮೂರು ದಿನ ಸಿಎಂ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ. ಮೈಸೂರಿನ ಖಾಸಗಿ ಸ್ಥಳದಲ್ಲಿ ಸಿಎಂ ವಿಶ್ರಾಂತಿ ಪಡೆಯಲಿದ್ದಾರೆ. ಟಿಪ್ಪು ಜಯಂತಿಯಿಂದ ದೂರ ಉಳಿಯಲಿದ್ದಾರೆ ಸಿಎಂ ಕುಮಾರಸ್ವಾಮಿ.
ಸಿಎಂ ಕುಮಾರಸ್ವಾಮಿಗೆ ಮೂರು ದಿನ ವಿಶ್ರಾಂತಿ ತೆಗೆದುಕೊಳ್ಳಲು ವೈದ್ಯರು ಸೂಚಿಸಿದ್ದು ಇನ್ನು ಮೂರು ದಿನ ಸಿಎಂ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ. ಮೈಸೂರಿನ ಖಾಸಗಿ ಸ್ಥಳದಲ್ಲಿ ಸಿಎಂ ವಿಶ್ರಾಂತಿ ಪಡೆಯಲಿದ್ದಾರೆ. ಟಿಪ್ಪು ಜಯಂತಿಯಿಂದ ದೂರ ಉಳಿಯಲಿದ್ದಾರೆ ಸಿಎಂ ಕುಮಾರಸ್ವಾಮಿ.