Asianet Suvarna News Asianet Suvarna News

ಡೋಂಟ್ ವರಿ ಬ್ರದರ್... ಒಂಟಿ ಅಲ್ಲ ಡಿಕೆಶಿ!

ಕಾಂಗ್ರೆಸ್ ಪ್ರಭಾವಿ ನಾಯಕ ಹಾಗೂ ಸಚಿವ ಡಿ.ಕೆ.ಶಿವಕುಮಾರ್ ಸುತ್ತ ಆದಾಯ ತೆರಿಗೆ ಹಾಗೂ ಜಾರಿ ನಿರ್ದೇಶನಾಲಯದ ಉರುಳು ಬಿದ್ದಿದೆ. ಈ ಸಂದರ್ಭದಲ್ಲಿ ’ಡೋಂಟ್ ವರಿ ಬ್ರದರ್,’ ಎಂದು ಸಿಎಂ ಕುಮಾರಸ್ವಾಮಿ ಅಭಯ ನೀಡಿದ್ದಾರೆ. 

ಕಾಂಗ್ರೆಸ್ ಪ್ರಭಾವಿ ನಾಯಕ ಹಾಗೂ ಸಚಿವ ಡಿ.ಕೆ.ಶಿವಕುಮಾರ್ ಸುತ್ತ ಆದಾಯ ತೆರಿಗೆ ಹಾಗೂ ಜಾರಿ ನಿರ್ದೇಶನಾಲಯದ ಉರುಳು ಬಿದ್ದಿದೆ. ಈ ಸಂದರ್ಭದಲ್ಲಿ ’ಡೋಂಟ್ ವರಿ ಬ್ರದರ್,’ ಎಂದು ಸಿಎಂ ಕುಮಾರಸ್ವಾಮಿ ಅಭಯ ನೀಡಿದ್ದಾರೆ.