ಡಾ. ವಿಷ್ಣು ಸ್ಮಾರಕ ವಿವಾದ: ಡಿ.30 ಬೆಂಗಳೂರು ಬಂದ್?
ಮತ್ತೆ ತಾರಕಕ್ಕೇರಿದೆ ಸಾಹಸಸಿಂಹ ಡಾ. ವಿಷ್ಣು ಸ್ಮಾರಕ ವಿವಾದ. ಬೆಂಗಳೂರು ಅಥವಾ ಮೈಸೂರಿನಲ್ಲಿ ಡಾ. ವಿಷ್ಣು ಸ್ಮಾರಕ ಆದಷ್ಟು ಬೇಗ ನಿರ್ಮಾಣವಾಗಬೇಕು ಎಂದು ಅಭಿಮಾನಿಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಸರ್ಕಾರ ಈ ಬಗ್ಗೆ ಶೀಘ್ರವಾಗಿ ಸ್ಪಂದಿಸದಿದ್ದರೆ ಬೆಂಗಳೂರು ಬಂದ್ ಮಾಡುವುದಾಗಿ ಅವರು ಎಚ್ಚರಿಸಿದ್ದಾರೆ.
ಮತ್ತೆ ತಾರಕಕ್ಕೇರಿದೆ ಸಾಹಸಸಿಂಹ ಡಾ. ವಿಷ್ಣು ಸ್ಮಾರಕ ವಿವಾದ. ಬೆಂಗಳೂರು ಅಥವಾ ಮೈಸೂರಿನಲ್ಲಿ ಡಾ. ವಿಷ್ಣು ಸ್ಮಾರಕ ಆದಷ್ಟು ಬೇಗ ನಿರ್ಮಾಣವಾಗಬೇಕು ಎಂದು ಅಭಿಮಾನಿಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಸರ್ಕಾರ ಈ ಬಗ್ಗೆ ಶೀಘ್ರವಾಗಿ ಸ್ಪಂದಿಸದಿದ್ದರೆ ಬೆಂಗಳೂರು ಬಂದ್ ಮಾಡುವುದಾಗಿ ಅವರು ಎಚ್ಚರಿಸಿದ್ದಾರೆ.