ಕೆಎಸ್ಆರ್ಟಿಸಿ ಬಸ್ ಚಾಲಕ ಹಾರನ್ ಮಾಡಿದ್ದಕ್ಕೆ ಚಾಲಕನಿಗೆ ಥಳಿಸಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ತೆಂಡೆಕೆರೆ ಗ್ರಾಮದ ಬಳಿ ನಡೆದಿದೆ. ಕಿಡಿಗೇಡಿಗಳಿಂದ ಹಲ್ಲೆಗೆ ಒಳಗಾಗಿದ್ದ ಬಸ್ ಚಾಲಕ ಪ್ರಕಾಶ್ಗೆ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಡ್ಯ(ಡಿ.10): ಕೆಎಸ್ಆರ್ಟಿಸಿ ಬಸ್ ಚಾಲಕ ಹಾರನ್ ಮಾಡಿದ್ದಕ್ಕೆ ಚಾಲಕನಿಗೆ ಥಳಿಸಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ತೆಂಡೆಕೆರೆ ಗ್ರಾಮದ ಬಳಿ ನಡೆದಿದೆ.
ಕಿಡಿಗೇಡಿಗಳಿಂದ ಹಲ್ಲೆಗೆ ಒಳಗಾಗಿದ್ದ ಬಸ್ ಚಾಲಕ ಪ್ರಕಾಶ್ಗೆ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಚಾಲಕನಿಗೆ ಹಲ್ಲೆ ಮಾಡಿದ ಅಂಚೆಮುದ್ದನಹಳ್ಳಿ ಗ್ರಾಮದ ಚೇತನ್ ಮತ್ತು ಆತನ ಬೆಂಬಲಿಗರ ವಿರುದ್ಧ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆಬಿಸಿದ್ದಾರೆ.
