ಓಲಾ, ಉಬರ್'ಗೆ ಸಡ್ಡು: ಶೀಘ್ರದಲ್ಲೇ ಹೊಸ ಆ್ಯಪ್
ನಂತರ ಧರಣಿ ನಡೆಸುತ್ತಿರುವ 40ರಿಂದ 50 ಸಾವಿರ ಚಾಲಕರಿಗೆ ಅ್ಯಪ್ ಬಳಕೆ ಬಗ್ಗೆ, ತಾಂತ್ರಿಕವಾಗಿ ತರಬೇತಿ ನೀಡಿ ಮತ್ತೆ ಕಾರ್ಯ ನಿರ್ವಹಿಸಲಾಗುವುದು ಎಂದು ತಿಳಿಸಿದ್ದಾರೆ. ಸಾರಿಗೆ ಇಲಾಖೆ ಮಧ್ಯೆ ಪ್ರವೇಶಿಸುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಪಟ್ಟು ಹಿಡಿದಿದ್ದರೂ ಸಹ ಈವರೆಗೆ ಯಾವುದೇ ಅಧಿಕಾರಿಗಳು, ಜನಪ್ರತಿನಿಧಿಗಳು ಸ್ಪಂದಿಸಿಲ್ಲ. ಸಹಕಾರ, ಬೆಂಬಲವನ್ನೂ ಸೂಚಿಸಿಲ್ಲ. ಹೀಗಾಗಿ, ಹೊಸ ಅ್ಯಪ್ ಮೂಲಕ ಕಾರ್ಯ ನಿರ್ವಹಿಸುವುದು ಅನಿವಾರ್ಯವಾಗಿದೆ ಎಂಬ ಮಾತನ್ನು ಸಂಘದ ಪದಾಧಿಕಾರಿಗಳು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.
Latest Videos
