ಈಶ್ವರ ಖಂಡ್ರೆಗೆ ತಪ್ಪಿದ ಮಂತ್ರಿಗಿರಿ; ಬೆಂಬಲಿಗರಿಂದ ಸಾಮೂಹಿಕ ರಾಜೀನಾಮೆ
ಸಚಿವ ಸಂಪುಟ ರಚನೆ ಬಗ್ಗೆ ಕಾಂಗ್ರೆಸ್’ನಲ್ಲಿ ಅಸಮಾಧಾನದ ಬೆಂಕಿ ಇನ್ನೂ ಆರಿಲ್ಲ. ಮಾಜಿ ಸಚಿವ ಈಶ್ರ್ ಖಂಡ್ರೆಗೆ ಸಚಿವಗಿರಿ ಕೈತಪ್ಪಿದ ಹಿನ್ನೆಲೆಯಲ್ಲಿ ಬೀದರ್ ತಾಲೂಕು ಮತ್ತು ಜಿಲ್ಲಾ ಕಾರ್ಮಿಕ ಘಟಕದ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.
ಸಚಿವ ಸಂಪುಟ ರಚನೆ ಬಗ್ಗೆ ಕಾಂಗ್ರೆಸ್’ನಲ್ಲಿ ಅಸಮಾಧಾನದ ಬೆಂಕಿ ಇನ್ನೂ ಆರಿಲ್ಲ. ಮಾಜಿ ಸಚಿವ ಈಶ್ರ್ ಖಂಡ್ರೆಗೆ ಸಚಿವಗಿರಿ ಕೈತಪ್ಪಿದ ಹಿನ್ನೆಲೆಯಲ್ಲಿ ಬೀದರ್ ತಾಲೂಕು ಮತ್ತು ಜಿಲ್ಲಾ ಕಾರ್ಮಿಕ ಘಟಕದ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.