‘ನಾನು ಅಹಂಕಾರಿ ಅಲ್ಲ, ಕ್ರೂರಿಯೂ ಅಲ್ಲ’
ಕೆಫೆಯೊಂದರಲ್ಲಿ ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ನಾಲ್ಕು ತಿಂಗಳು ಜೈಲಿನಲ್ಲಿದ್ದು, ಜಾಮೀನು ಮೇಲೆ ಹೊರಬಂದಿರುವ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ನಲಪಾಡ್ ಮೊಹಮ್ಮದ್ ಮೊದಲಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾನೆ. ಈ ಸಂದರ್ಭದಲ್ಲಿ ಸುವರ್ಣನ್ಯೂಸ್ ಜೊತೆ ಮಾತನಾಡಿದ್ದಾನೆ. ಆತ ಏನು ಹೇಳಿದ್ದಾನೆ ನೋಡೋಣ:
ಕೆಫೆಯೊಂದರಲ್ಲಿ ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ನಾಲ್ಕು ತಿಂಗಳು ಜೈಲಿನಲ್ಲಿದ್ದು, ಜಾಮೀನು ಮೇಲೆ ಹೊರಬಂದಿರುವ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ನಲಪಾಡ್ ಮೊಹಮ್ಮದ್ ಮೊದಲಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾನೆ. ಈ ಸಂದರ್ಭದಲ್ಲಿ ಸುವರ್ಣನ್ಯೂಸ್ ಜೊತೆ ಮಾತನಾಡಿದ್ದಾನೆ. ಆತ ಏನು ಹೇಳಿದ್ದಾನೆ ನೋಡೋಣ: