ಮಧುರೈನ ಅಣ್ಣಾಡಿಎಂಕೆ ಕಾರ್ಯಕರ್ತ ಇರುಲಂಡಿ ಇಂತಹ ಕಠಿಣ ವ್ರತ ಕೈಗೊಂಡಿದ್ದಾರೆ. ಪೆಚಿಯಮ್ಮನ್ ದೇವರ ಕೃಪೆಗಾಗಿ ಇರುಲಂಡಿ ಈ ವ್ರತ ಮಾಡುತ್ತಿದ್ದಾರೆ.
ಮಧುರೈ(ಅ.15): ತಮಿಳುನಾಡು ಸಿಎಂ ಜಯಲಲಿತಾ ಆಸ್ಪತ್ರೆ ಸೇರಿದ ದಿನದಿಂದ ಅವರ ಅಭಿಮಾನಿಗಳು ಅಮ್ಮನ ಚೇತರಿಕಗೆ ವಿವಿಧ ರೀತಿಯ ವಿಶಿಷ್ಟ ಪೂಜೆ ಪುನಸ್ಕಾರಗಳನ್ನ ನಡೆಸುತ್ತಿದ್ದಾರೆ. ಇಲ್ಲೊಬ್ಬ ಭಿಮಾನಿ ಅಮ್ಮನ ಚೇತರಿಕೆಗೆ 24 ಗಂಟೆ ಮುಳ್ಳಿನ ಮೇಲೆ ಮಲಗುವ ಕಠಿಣ ವ್ರತ ಕೈಗೊಂಡಿದ್ದಾನೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಮಧುರೈನ ಅಣ್ಣಾಡಿಎಂಕೆ ಕಾರ್ಯಕರ್ತ ಇರುಲಂಡಿ ಇಂತಹ ಕಠಿಣ ವ್ರತ ಕೈಗೊಂಡಿದ್ದಾರೆ. ಪೆಚಿಯಮ್ಮನ್ ದೇವರ ಕೃಪೆಗಾಗಿ ಇರುಲಂಡಿ ಈ ವ್ರತ ಮಾಡುತ್ತಿದ್ದಾರೆ.
