ಮಂಡ್ಯ(ಸೆ.10): ಹೇಮಾವತಿ ನಾಲೆಯಿಂದ ನೀರು ಬಿಡದ ಹಿನ್ನೆಲೆಯಲ್ಲಿ ವಿಷ ಕುಡಿದು ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಿವಲಿಂಗೇಗೌಡ ಮೃತ ರೈತ. ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ತಾಲೂಕಿನ ಅರೆಬೊಪ್ಪನಹಳ್ಳಿಯಲ್ಲಿ ಘಟನೆ ನಡೆದಿದ್ದು, 2 ಎಕರೆ ಗದ್ದೆಯಲ್ಲಿ ನಾಟಿ ಮಾಡಲು ಸಿದ್ಧತೆ ನಡೆಸಿದ್ದ ಶಿವಲಿಂಗೇಗೌಡ ನಾಟಿ ಮಾಡಲು ನೀರಿಲ್ಲದ ಕಾರಣ ಮನನೊಂದು ತಮ್ಮ ಜಮೀನಿನಲ್ಲೇ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಹೇಮಾವತಿ ನೀರು ಬಿಡದ ಹಿನ್ನೆಲೆ : ರೈತ ಆತ್ಮಹತ್ಯೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.
Latest Videos
