ಹಾವೇರಿ (ಫೆ.17): ಸಾಲದ ಹೊರೆಯಿಂದ ಮನನೊಂದ  ರೈತನೊಬ್ಬ ಟ್ರಾನ್ಸ್ ಫಾರ್ಮರ್ ಹತ್ತಿ  ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ  ಘಟನೆ ಇಲ್ಲಿನ  ಶಿರಗೋಡ ಗ್ರಾಮದಲ್ಲಿ ನಡೆದಿದೆ.   

ಹಾವೇರಿ (ಫೆ.17): ಸಾಲದ ಹೊರೆಯಿಂದ ಮನನೊಂದ ರೈತನೊಬ್ಬ ಟ್ರಾನ್ಸ್ ಫಾರ್ಮರ್ ಹತ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಇಲ್ಲಿನ ಶಿರಗೋಡ ಗ್ರಾಮದಲ್ಲಿ ನಡೆದಿದೆ.

Add Asianetnews Kannada as a Preferred SourcegooglePreferred

ಬೆಳೆಗೆ ನೀರಿಲ್ಲದೆ ಒಣಗಿದ ಬೆಳೆಯಿಂದ ನೊಂದು ಹೊಲದಲ್ಲಿದ್ದ ವಿದ್ಯುತ್ ಟ್ರಾನ್ಸಪಮ೯ರ್ ಹಿಡಿದು ರೈತ ಸಾಬ್ ಅರಿಶಿಣಗುಪ್ಪಿ ಸಾವಿಗೆ ಶರಣಾಗಿದ್ದಾನೆ. ತನ್ನ 4 ಎಕರೆಯ ಜಮೀನಿನಲ್ಲಿ ಬತ್ತ ಬೆಳೆಯಲು 3 ಲಕ್ಷ ಬ್ಯಾಂಕ್​ ಮತ್ತು ಕೈಗಡ ಸಾಲಮಾಡಿದ್ದ. ಸರಿಯಾಗಿ ಬೆಳೆ ಬರದ ಹಿನ್ನೆಲೆ ಸಾವಿಗೆ ಶರಣಾಗಿದ್ದಾನೆ. 

ಹಾನಗಲ್​ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ​ ದಾಖಲಾಗಿದೆ.