ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ರೈತರ ಋಣ ತೀರಿಸುವುದಿದ್ದರೆ ಕೂಡಲೇ ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌’ಗಳಲ್ಲಿನ ಸಂಪೂರ್ಣ ಸಾಲ ಮನ್ನ ಮಾಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಧಾರವಾಡ (ಏ.14): ಸತತ ಬರಗಾಲದಿಂದ ತತ್ತರಿ ಹೋಗಿರುವ ಉತ್ತರ ಕರ್ನಾಟಕದ ರೈತರ ನೆರವಿಗೆ ಸರ್ಕಾರಗಳು ಧಾವಿಸಬೇಕು ಎಂದು ರೈತ ಸಂಘದ ಮುಖಂಡ ಫಕೀರಗೌಡ ಹೂವಣ್ಣವರ್ ಆಗ್ರಹಿಸಿದ್ದಾರೆ.

Add Asianetnews Kannada as a Preferred SourcegooglePreferred

ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ರೈತರ ಋಣ ತೀರಿಸುವುದಿದ್ದರೆ ಕೂಡಲೇ ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌’ಗಳಲ್ಲಿನ ಸಂಪೂರ್ಣ ಸಾಲ ಮನ್ನ ಮಾಡಬೇಕು ಎಂದು ಅವರು ಹೇಳಿದ್ದಾರೆ.

ಇದಲ್ಲದೆ 1 ಎಕರೆಗೆ ಕನಿಷ್ಠ 25 ಸಾವಿರ ರೂಪಾಯಿ ಪರಿಹಾರ ಧನ ವಿತರಿಸಬೇಕೆಂದು ಕೇಂದ್ರ ಮತ್ತು ಸರ್ಕಾರಗಳಿಗೆ ಮನವಿ ಮಾಡಿಕೊಂಡಿದ್ದಾರೆ.