ಕೆಆರ್’ಎಸ್ ಜಲಾಶಯದಿಂದ ತಮಿಳುನಾಡಿಗೆ 4 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಮಂಡ್ಯ ರೈತರಲ್ಲಿ ಆಕ್ರೋಶ ಭುಗಿಲೆದ್ದಿದೆ. ತಮಿಳುನಾಡಿಗೆ ನೀರು ಬಿಟ್ಟ ಮೇಲೆ, ಜಿಲ್ಲೆಯ ನಾಲೆಗಳಿಗೂ ನೀರು ಬಿಡುವಂತೆ ರೈತರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಮಂಡ್ಯ: ಕೆಆರ್’ಎಸ್ ಜಲಾಶಯದಿಂದ ತಮಿಳುನಾಡಿಗೆ 4 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಮಂಡ್ಯ ರೈತರಲ್ಲಿ ಆಕ್ರೋಶ ಭುಗಿಲೆದ್ದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತಮಿಳುನಾಡಿಗೆ ನೀರು ಬಿಟ್ಟ ಮೇಲೆ, ಜಿಲ್ಲೆಯ ನಾಲೆಗಳಿಗೂ ನೀರು ಬಿಡುವಂತೆ ರೈತರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಶ್ರೀರಂಗಪಟ್ಟಣದಲ್ಲಿ ರೈತ ಸಂಘದ ಕಾರ್ಯಕರ್ತರು ಮೈಸೂರು-ಬೆಂಗಳೂರು ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜತೆಗೆ ಕಾವೇರಿ ನೀರಾವರಿ ಕಚೇರಿಗೆ ಕೂಡಾ ರಯತರು ಮುತ್ತಿಗೆ ಹಾಕಿದ್ದಾರೆ. ರಾಜ್ಯ ಸರ್ಕಾರ, ಮುಖ್ಯಮಂತ್ರಿ ಮತ್ತು ನೀರಾವರಿ ಸಚಿವರ ವಿರುದ್ಧ ಧಿಕ್ಕಾರ ಕೂಗಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.