ಬಾರೋ ಸಾಧನ ಕೇರಿಗೆ.... ಎಂದು ಕೈ ಬೀಸಿ ಕರೆಯುತ್ತಿದೆ ಧಾರವಾಡ
ಧಾರವಾಡದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಸಂಭ್ರಮ ಕಳೆಗಟ್ಟಿದೆ. ಎಲ್ಲೆಲ್ಲೂ ಕನ್ನಡ ಡಿಂಡಿಮ ಮೊಳಗುತ್ತಿದೆ. ಸಾಹಿತ್ಯ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಸಾಧನಕೇರಿಯಲ್ಲಿರುವ ಬೇಂದ್ರೆ ಮನೆಗೂ ಸಹ ಅಭಿಮಾನಿಗಳು ಭೇಟಿ ಕೊಡುತ್ತಿದ್ದಾರೆ. ಸಾಹಿತ್ಯ ಸಂಭ್ರಮದ ಚಿತ್ರಣ ಇಲ್ಲಿದೆ ನೋಡಿ.
ಧಾರವಾಡದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಸಂಭ್ರಮ ಕಳೆಗಟ್ಟಿದೆ. ಎಲ್ಲೆಲ್ಲೂ ಕನ್ನಡ ಡಿಂಡಿಮ ಮೊಳಗುತ್ತಿದೆ. ಸಾಹಿತ್ಯ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಸಾಧನಕೇರಿಯಲ್ಲಿರುವ ಬೇಂದ್ರೆ ಮನೆಗೂ ಸಹ ಅಭಿಮಾನಿಗಳು ಭೇಟಿ ಕೊಡುತ್ತಿದ್ದಾರೆ. ಸಾಹಿತ್ಯ ಸಂಭ್ರಮದ ಚಿತ್ರಣ ಇಲ್ಲಿದೆ ನೋಡಿ.