ಯಶವಂತಪುರ ಪಾಲಿಕೆ ಸದಸ್ಯ ವೆಂಕಟೇಶ್ ಸೀಡಿ ವಿಚಾರ ಪ್ರಸ್ತಾಪಿಸಿದ ಕಾರಣ ಎರಡೂ ಪಕ್ಷಗಳ ಸದಸ್ಯರ ನಡುವೆ ಈ ಗಲಾಟೆ ಏರ್ಪಟ್ಟಿದೆ.

ಬೆಂಗಳೂರು(ಫೆ.28): ಬಿಬಿಎಂಪಿಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ಮಧ್ಯೆ ಸೀಡಿ ಸಮರ ಏರ್ಪಟ್ಟ ಹಿನ್ನೆಲೆಯಲ್ಲಿ ಹತ್ತಕ್ಕೂ ಹೆಚ್ಚು ಪಾಲಿಕೆ ಸದಸ್ಯರಿಗೆ ಗಾಯವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಯಶವಂತಪುರ ಪಾಲಿಕೆ ಸದಸ್ಯ ವೆಂಕಟೇಶ್ ಸೀಡಿ ವಿಚಾರ ಪ್ರಸ್ತಾಪಿಸಿದ ಕಾರಣ ಎರಡೂ ಪಕ್ಷಗಳ ಸದಸ್ಯರ ನಡುವೆ ಈ ಗಲಾಟೆ ಏರ್ಪಟ್ಟಿದೆ. ಸದಸ್ಯರು ಪರಸ್ಪರ ಕುತ್ತಿಗೆ ಪಟ್ಟಿ ಹಿಡಿದು ಜಗಳವಾಡಿದ್ದಾರೆ. ತಳ್ಳಾಟ ನೂಕಾಟವಾದ ಕಾರಣ 10ಕ್ಕೂ ಹೆಚ್ಚು ಸದಸ್ಯರಿಗೆ ಗಾಯಗೊಂಡಿದ್ದಾರೆ.