ತಾಲೂಕಿನ ನಾಯಕನಹಟ್ಟಿ ಹೋಬಳಿಯ ಮನಮೈನಹಟ್ಟಿ ಗ್ರಾಮದ ಜಮೀನೊಂದರಲ್ಲಿ ಭೂಮಿ ಒಳಗಿನಿಂದ ಕೆಂಪು ಜ್ವಾಲೆ ಹೊರಹೊಮ್ಮಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಚಳ್ಳಕೆರೆ: ತಾಲೂಕಿನ ನಾಯಕನಹಟ್ಟಿ ಹೋಬಳಿಯ ಮನಮೈನಹಟ್ಟಿ ಗ್ರಾಮದ ಜಮೀನೊಂದರಲ್ಲಿ ಭೂಮಿ ಒಳಗಿನಿಂದ ಕೆಂಪು ಜ್ವಾಲೆ ಹೊರಹೊಮ್ಮಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇದರಿಂದ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಅ.2ರಂದು ತಿಪ್ಪೇಸ್ವಾಮಿ ಎಂಬುವರಿಗೆ ಸೇರಿದ ಜಮೀನಿನಲ್ಲಿ ಸಂಜೆ 4 ಗಂಟೆ ಸುಮಾರಿನಲ್ಲಿ ಈ ಕೆಂಪುಜ್ವಾಲೆ ಕಾಣಿಸಿಕೊಂಡಿತ್ತು.
ಭೂಗರ್ಭ ಇಲಾಖೆಗೆ ಈ ಕುರಿತ ವರದಿ ಕಳಿಸಲಾಗಿದೆ.
