ಕೊನೆಗೂ ಬೋನಿಗೆ ಬಿದ್ದ ಚಿರತೆ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
ರಾಮನಗರದ ಬೇಲಿಕೊತ್ತನೂರಿನಲ್ಲಿ ಆತಂಕ ಸೃಷ್ಟಿಸಿದ ಚಿರತೆಯನ್ನು ಕೊನೆಗೂ ಸೆರೆಹಿಡಿಯಲಾಗಿದೆ. ಮನೆಯೊಂದರಲ್ಲಿ ಅವಿತಿದ್ದ ಚಿರತೆಗೆ ಅರವಳಿಕೆ ನೀಡಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.
ರಾಮನಗರದ ಬೇಲಿಕೊತ್ತನೂರಿನಲ್ಲಿ ಆತಂಕ ಸೃಷ್ಟಿಸಿದ ಚಿರತೆಯನ್ನು ಕೊನೆಗೂ ಸೆರೆಹಿಡಿಯಲಾಗಿದೆ. ಮನೆಯೊಂದರಲ್ಲಿ ಅವಿತಿದ್ದ ಚಿರತೆಗೆ ಅರವಳಿಕೆ ನೀಡಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.