ಸ್ಥಳೀಯ ಸಂಸ್ಥೆ ಚುನಾವಣೆಗೆ ಮತದಾನ ಮುಗಿದಿದಿದೆ. ಚುನಾವಣೆಗೂ ಮುನ್ನ ಕಾಂಗ್ರೆಸ್ ಪರ ಪ್ರಚಾರ ಕೈಗೊಂಡಿದ್ದ ಮಾಜಿ ಸಚಿವೆ ಉಮಾಶ್ರೀ ಅವರ ಪ್ರಚಾರ ಭಾಷಣದ ತುಣುಕೊಂದು ಇದೀಗ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅಷ್ಟಕ್ಕೂ ಉಮಾಶ್ರೀ ಅಂಥಾದ್ದು ಏನು ಹೇಳಿದರು? 

ಬೆಂಗಳೂರು[ಆ.31] ವಿವಾದ ಎಬ್ಬಿಸುವ ರೀತಿಯಲ್ಲಿ ಮಾಜಿ ಸಚಿವೆ ಉಮಾಶ್ರೀ ಮಾತನಾಡಿದ್ದಾರೆ. ಬಿಜೆಪಿ ಮೇಲೆ ಆರೋಪ ಮಾಡುವ ಭರಸದಲ್ಲಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುವಂಥಹ ರೀತಿ ಮಾತನಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಉಮಾಶ್ರೀ ಅವರ ಭಾಷಣದ ತುಣುಕು ಹೊಂದಿರುವ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಹಿಂದೂಗಳ ಪರವಾಗಿ ಮಾತನಾಡುವ ಭರದಲ್ಲಿ, ಬಿಜೆಪಿಯ ಹಿಂದುತ್ವಕ್ಕೆ ಪ್ರಶ್ನೆ ಮಾಡುವ ಭರದಲ್ಲಿ ಏನು ಹೇಳಿದ್ದಾರ? ಎಂಬುದನ್ನು ನೀವೇ ಕೇಳಿಕೊಂಡು ಬನ್ನಿ...