ಬೆಂಗಳೂರು ಕರ್ನಾಟಕದ ಮಾಜಿ ಸಿಎಂ ಧರಂ ಸಿಂಗ್ ವಿಧಿವಶರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದೆ.

ಬೆಂಗಳೂರು(ಜೂ.27): ಕರ್ನಾಟಕದ ಮಾಜಿ ಸಿಎಂಧರಂ ಸಿಂಗ್ ವಿಧಿವಶರಾಗಿದ್ದಾರೆ. ಕೆಲದಿನಗಳಿಂದಅನಾರೋಗ್ಯಕ್ಕೆತುತ್ತಾಗಿದ್ದಅವರನ್ನುಬೆಂಗಳೂರಿನಎಂ. ಎಸ್ರಾಮಯ್ಯಆಸ್ಪತ್ರೆಗೆಚಿಕಿತ್ಸೆಗಾಗಿದಾಖಲಿಸಲಾಗಿತ್ತು. ಆದರೆಚಿಕಿತ್ಸೆಫಲಕಾರಿಯಾಗದೆಅವರುಸಾವನ್ನಪ್ಪಿದ್ದಾರೆ.

Add Asianetnews Kannada as a Preferred SourcegooglePreferred

ಧರಂ ಸಿಂಗ್ ಸಾವಿನ ದುಃಖದಲ್ಲಿ ಕರ್ನಾಟಕ ಸರ್ಕಾರ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದೆ. ಅಲ್ಲದೇ ಸರ್ಕಾರಿ ಕಚೇರಿಗಳು, ಶಾಲೆ, ಕಾಲೇಜುಗಳಿಗೆ ಅರ್ಧ ದಿನ ರಜೆ ಘೋಷಿಸಲಾಗಿದೆ. ಬೀದರ್, ಕಲಬುರಗಿ ಜಿಲ್ಲೆಯಲ್ಲಿ ನಾಳೆ ಸರ್ಕಾರಿ ಕಚೇರಿಗಳು, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.