ಟಿಪ್ಪು ಜಯಂತಿ: ’ಸುಲ್ತಾನ್’ ಆದ ಸಿದ್ದರಾಮಯ್ಯ
ಟಿಪ್ಪು ಜಯಂತಿಯನ್ನು ಶುರು ಮಾಡಿದ್ದಕ್ಕಾಗಿ ಮಾಜಿ ಸಿಎಂ ಸಿದ್ಧರಾಮಯ್ಯಗೆ ಮುಸ್ಲಿಂ ಧರ್ಮ ಗುರುಗಳು ಸನ್ಮಾನ ಮಾಡಿದ್ದಾರೆ. ಬೆಳ್ಳಿ ಖಡ್ಗ, ಬೆಳ್ಳಿ ಹಾರ, ಪೇಟ ತೊಡಿಸಿ ಸನ್ಮಾನ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಜಮೀರ್ ಅಹಮ್ಮದ್ ಉಪಸ್ಥಿತರಿದ್ದರು.
ಟಿಪ್ಪು ಜಯಂತಿಯನ್ನು ಶುರು ಮಾಡಿದ್ದಕ್ಕಾಗಿ ಮಾಜಿ ಸಿಎಂ ಸಿದ್ಧರಾಮಯ್ಯಗೆ ಮುಸ್ಲಿಂ ಧರ್ಮ ಗುರುಗಳು ಸನ್ಮಾನ ಮಾಡಿದ್ದಾರೆ. ಬೆಳ್ಳಿ ಖಡ್ಗ, ಬೆಳ್ಳಿ ಹಾರ, ಪೇಟ ತೊಡಿಸಿ ಸನ್ಮಾನ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಜಮೀರ್ ಅಹಮ್ಮದ್ ಉಪಸ್ಥಿತರಿದ್ದರು.