Asianet Suvarna News Asianet Suvarna News

ಕಲೈನಾರ್‌ರನ್ನು ದೇವೇಗೌಡ್ರು ನೆನಪಿಸಿಕೊಂಡಿದ್ದು ಹೀಗೆ!

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ದ್ರಾವಿಡ ಮುನ್ನೇತ್ರ ಕಳಗಂ (DMK) ಪಕ್ಷದ ಪರಮೋಚ್ಛ ನೇತಾರ ಮುತ್ತುವೇಲ್ ಕರುಣಾನಿಧಿ ಮಂಗಳವಾರ ಸಾಯಂಕಾಲ ಚೆನ್ನೈನಲ್ಲಿರುವ ಕಾವೇರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಲೈನಾರ್‌ ನಿಧನಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಸಂತಾಪ ವ್ಯಕ್ತಪಡಿಸಿದ್ದಾರೆ.   

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ದ್ರಾವಿಡ ಮುನ್ನೇತ್ರ ಕಳಗಂ (DMK) ಪಕ್ಷದ ಪರಮೋಚ್ಛ ನೇತಾರ ಮುತ್ತುವೇಲ್ ಕರುಣಾನಿಧಿ ಮಂಗಳವಾರ ಸಾಯಂಕಾಲ ಚೆನ್ನೈನಲ್ಲಿರುವ ಕಾವೇರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಲೈನಾರ್‌ ನಿಧನಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಸಂತಾಪ ವ್ಯಕ್ತಪಡಿಸಿದ್ದಾರೆ.   

Video Top Stories