Asianet Suvarna News Asianet Suvarna News

ತೋಂಟದಾರ್ಯ ಶ್ರೀಗಳ ಅಂತಿಮ ದರ್ಶನ ಪಡೆದ ಮಾಜಿ ಪ್ರಧಾನಿ

ತೋಂಟದಾರ್ಯ ಮಠದ ಸಿದ್ದಲಿಂಗ ಸ್ವಾಮಿಗಳ ಅಗಲಿಕೆಗೆ ಹಲವು ಗಣ್ಯರು ಸಂತಾಪ ಸೂಚಿಸಿ ಅಂತಿಮ ದರ್ಶನ ಪಡೆದರು.

ಮಾಜಿ ಪ್ರಧಾನಿ ದೇವೇಗೌಡ, ಸಿಎಂ ಕುಮಾರಸ್ವಾಮಿ, ಸಚಿವ ಎಚ್.ಕೆ.ಪಾಟೀಲ್ ಸೇರಿದಂತೆ ಹಲವು ಗಣ್ಯರು ತೋಂಟದಾರ್ಯ ಮಠದ ಸಿದ್ದಲಿಂಗ ಸ್ವಾಮಿಗಳ ಅಂತಿಮ ದರ್ಶನ ಪಡೆದರು.