
ಬಹರೇನ್ ಕನ್ನಡ ಭವನಕ್ಕೆ ದೇವೇಗೌಡರಿಂದ ಶಿಲಾನ್ಯಾಸ
ವಿದೇಶದಲ್ಲೂ ಕನ್ನಡದ ಕಂಪು ಪಸರಿಸಿದೆ. ಬಹರೇನ್ ನಲ್ಲಿ ಕನ್ನಡ ಭವನ ತಲೆ ಎತ್ತಲಿದೆ. ಮಾಜಿ ಪ್ರಧಾನಿ, ಕನ್ನಡಿಗ ಎಚ್.ಡಿ.ದೇವೇಗೌಡ ಬಹರೇನ್ ಕನ್ನಡ ಭವನಕ್ಕೆ ಶಿಲಾನ್ಯಾಸ ನೆರವೇರಿಸಿದ್ದಾರೆ. ಈ ಬಗ್ಗೆ ಒಂದು ಸಚಿತ್ರ ವರದಿ ಇಲ್ಲಿದೆ.
ವಿದೇಶದಲ್ಲೂ ಕನ್ನಡದ ಕಂಪು ಪಸರಿಸಿದೆ. ಬಹರೇನ್ ನಲ್ಲಿ ಕನ್ನಡ ಭವನ ತಲೆ ಎತ್ತಲಿದೆ. ಮಾಜಿ ಪ್ರಧಾನಿ, ಕನ್ನಡಿಗ ಎಚ್.ಡಿ.ದೇವೇಗೌಡ ಬಹರೇನ್ ಕನ್ನಡ ಭವನಕ್ಕೆ ಶಿಲಾನ್ಯಾಸ ನೆರವೇರಿಸಿದ್ದಾರೆ. ಈ ಬಗ್ಗೆ ಒಂದು ಸಚಿತ್ರ ವರದಿ ಇಲ್ಲಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ