ಮಂಗಳೂರಿನಲ್ಲಿ ಮತ್ತೊಂದು ಗ್ಯಾಂಗ್ವಾರ್ ನಡೆದಿದೆ. ಇಲ್ಲಿನ ತಣ್ಣೀರು ಬಾವಿಯಲ್ಲಿ ಮಧ್ಯರಾತ್ರಿ ಗ್ಯಾಂಗ್ ವಾರ್ ನಡೆದಿದ್ದು, ಓರ್ವ ಬಲಿಯಾಗಿದ್ದಾನೆ.
ಮಂಗಳೂರು (ಜ.22): ಮಂಗಳೂರಿನಲ್ಲಿ ಮತ್ತೊಂದು ಗ್ಯಾಂಗ್ವಾರ್ ನಡೆದಿದೆ. ಇಲ್ಲಿನ ತಣ್ಣೀರು ಬಾವಿಯಲ್ಲಿ ಮಧ್ಯರಾತ್ರಿ ಗ್ಯಾಂಗ್ ವಾರ್ ನಡೆದಿದ್ದು, ಓರ್ವ ಬಲಿಯಾಗಿದ್ದಾನೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಮೆಂಡನ್ ಗ್ಯಾಂಗ್'ನ ರೌಡಿಶೀಟರ್ ಭರತೇಶ್ ಅಣ್ಣ ಶಿವರಾಜ್ ಕೊಲೆಯಾಗಿದ್ದಾರೆ. ಪಣಂಬೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
