Asianet Suvarna News Asianet Suvarna News

ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ನಿಧನ; ಗಣ್ಯರ ಸಂತಾಪ

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶ | ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು | 

Girish Karnad passes away condolences pour in
Author
Bengaluru, First Published Jun 10, 2019, 10:04 AM IST

ಜ್ಞಾನಪೀಠ ಪುರಸ್ಕೃತ, ಹಿರಿಯ ಸಾಹಿತಿ, ಬುದ್ದಿಜೀವಿ ಗಿರೀಶ್ ಕಾರ್ನಾಡ್ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಕನ್ನಡ ಸಾಹಿತ್ಯ ಲೋಕಕ್ಕೆ ಕಾರ್ನಾಡರ ಕೊಡುಗೆ ಅಪಾರ. ಇವರ ಸಾವಿಗೆ ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ. 

 

Follow Us:
Download App:
  • android
  • ios